ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

Suvarna News   | Asianet News
Published : Jul 23, 2020, 12:49 PM IST

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಯಾದಗಿರಿ(ಜು.23): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಇದರ ಜತೆಗೆ ಪ್ರತಿನಿತ್ಯ ಕೋವಿಡ್ ಆಸ್ಪತ್ರೆಗಳ ಅವ್ಯಸ್ಥೆಗಳು ಬೆಳಕಿಗೆ ಬರುತ್ತಿದೆ. ಆ ಪಟ್ಟಿಗೆ ಇದೀಗ ಯಾದಗಿರಿಯ ಕೋವಿಡ್ ಆಸ್ಪತ್ರೆ ಸೇರ್ಪಡೆಯಾಗಿದೆ.

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಊಟ ನೀಡಲಾಗುತ್ತಿಲ್ಲ. ಹಾರ್ಟ್‌ ಪೇಷೆಂಟ್‌ಗೆ ಚುರುಮುರಿ ನೀಡಲಾಗುತ್ತಿದೆ. ಈ ಊಟ ತಿಂದ್ರೆ ದೇಹಕ್ಕೆ ತ್ರಾಸ ಆಗ್ತಿದೆ ಅಂದ್ರೂ ಕೇಳೂರು ಇಲ್ಲದಂತಾಗಿದೆ ಇವರ ಪರಿಸ್ಥಿತಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?