ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

Suvarna News   | Asianet News
Published : Nov 03, 2021, 01:41 PM IST

ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. 

ಕಾರವಾರ (ನ. 03): ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. ಈ ಜಾತಿಯಲ್ಲಿರುವ ಮೊಗೇರರೇ ಬೇರೆ ವಾದ ಮಂಡಿಸುತ್ತಿದ್ದಾರೆ. ಇದೀಗ ಈ ವಿಚಾರ ನ್ಯಾಯಾಲಯದಲ್ಲಿ ಭಾರೀ ಬೆಳವಣಿಗೆ ಕಾಣುತ್ತಿದ್ದು, ಎರಡೂ ಸಮುದಾಯಗಳು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿವೆ. ಈ ಕುರಿತ ಒಂದು  ವರದಿ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more