ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

Suvarna News   | Asianet News
Published : Nov 03, 2021, 01:41 PM IST

ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. 

ಕಾರವಾರ (ನ. 03): ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. ಈ ಜಾತಿಯಲ್ಲಿರುವ ಮೊಗೇರರೇ ಬೇರೆ ವಾದ ಮಂಡಿಸುತ್ತಿದ್ದಾರೆ. ಇದೀಗ ಈ ವಿಚಾರ ನ್ಯಾಯಾಲಯದಲ್ಲಿ ಭಾರೀ ಬೆಳವಣಿಗೆ ಕಾಣುತ್ತಿದ್ದು, ಎರಡೂ ಸಮುದಾಯಗಳು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿವೆ. ಈ ಕುರಿತ ಒಂದು  ವರದಿ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more