ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

Suvarna News   | Asianet News
Published : Nov 03, 2021, 01:41 PM IST

ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. 

ಕಾರವಾರ (ನ. 03): ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. ಈ ಜಾತಿಯಲ್ಲಿರುವ ಮೊಗೇರರೇ ಬೇರೆ ವಾದ ಮಂಡಿಸುತ್ತಿದ್ದಾರೆ. ಇದೀಗ ಈ ವಿಚಾರ ನ್ಯಾಯಾಲಯದಲ್ಲಿ ಭಾರೀ ಬೆಳವಣಿಗೆ ಕಾಣುತ್ತಿದ್ದು, ಎರಡೂ ಸಮುದಾಯಗಳು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿವೆ. ಈ ಕುರಿತ ಒಂದು  ವರದಿ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more