ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

ಕೋರ್ಟ್ ಮೆಟ್ಟಿಲೇರಿದ ಮೊಗೇರ- ಪರಿಶಿಷ್ಟ ಜಾತಿ ಸಮುದಾಯದ ವ್ಯಾಜ್ಯ

Suvarna News   | Asianet News
Published : Nov 03, 2021, 01:41 PM IST

ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. 

ಕಾರವಾರ (ನ. 03): ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಮೀನುಗಾರ ಮೊಗೇರ ಜಾತಿಗಳ ನಡುವೆ ಸಂಘರ್ಷ ಮುಂದುವರಿದಿದೆ. ಮೀನುಗಾರ ಮೊಗೇರ ಸಮುದಾಯದವರು ತಾವು ಎಸ್ಸಿಗೆ ಸೇರಿಕೊಂಡವರು ಎಂದು ಹೇಳಿಕೊಂಡರೆ, ಪರಿಶಿಷ್ಟ ಜಾತಿ ಸಂಘದವರು ಮೀನುಗಾರ ಮೊಗೇರರು ಎಸ್ಸಿಗೆ ಸೇರಿದವರಲ್ಲ. ಈ ಜಾತಿಯಲ್ಲಿರುವ ಮೊಗೇರರೇ ಬೇರೆ ವಾದ ಮಂಡಿಸುತ್ತಿದ್ದಾರೆ. ಇದೀಗ ಈ ವಿಚಾರ ನ್ಯಾಯಾಲಯದಲ್ಲಿ ಭಾರೀ ಬೆಳವಣಿಗೆ ಕಾಣುತ್ತಿದ್ದು, ಎರಡೂ ಸಮುದಾಯಗಳು ನ್ಯಾಯ ಸಿಗಬೇಕೆಂದು ಹೋರಾಟ ನಡೆಸುತ್ತಿವೆ. ಈ ಕುರಿತ ಒಂದು  ವರದಿ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more