ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

Published : Jun 19, 2021, 02:06 PM IST

* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ 
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ

ಬೆಳಗಾವಿ(ಜೂ.19): ​ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ.  ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!