ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

Suvarna News   | Asianet News
Published : Jun 19, 2021, 02:06 PM IST

* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ 
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ

ಬೆಳಗಾವಿ(ಜೂ.19): ​ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ.  ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!