ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

Suvarna News   | Asianet News
Published : Jun 19, 2021, 02:06 PM IST

* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ 
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ

ಬೆಳಗಾವಿ(ಜೂ.19): ​ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ.  ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?