ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

Suvarna News   | Asianet News
Published : Nov 10, 2021, 12:50 PM IST

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಮಂಡ್ಯ( ನ.10) :  ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಕಾವೇರಿ ನದಿ ಕಲುಷಿತ ತಡೆಗೆ ಕಾರ್ಯಯೋಜನೆ : ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್‌

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.  ಈ ಬಗ್ಗೆ ಮಾತನಾಡಿರುವ ಹೋರಾಟಗಾರ ಮುಖಂಡರು  ನಾವು ನಿರಂತರವಾಗಿ ನಡೆಸಿದ ಕಾವೇರಿ ಹೋರಾಟಕ್ಕೆ ಇದೀಗ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿ ಸಮನ್ಸ್ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more