ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

Suvarna News   | Asianet News
Published : Nov 10, 2021, 12:50 PM IST

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಮಂಡ್ಯ( ನ.10) :  ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಕಾವೇರಿ ನದಿ ಕಲುಷಿತ ತಡೆಗೆ ಕಾರ್ಯಯೋಜನೆ : ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್‌

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.  ಈ ಬಗ್ಗೆ ಮಾತನಾಡಿರುವ ಹೋರಾಟಗಾರ ಮುಖಂಡರು  ನಾವು ನಿರಂತರವಾಗಿ ನಡೆಸಿದ ಕಾವೇರಿ ಹೋರಾಟಕ್ಕೆ ಇದೀಗ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿ ಸಮನ್ಸ್ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more