ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

Suvarna News   | Asianet News
Published : Nov 10, 2021, 12:50 PM IST

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಮಂಡ್ಯ( ನ.10) :  ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಕಾವೇರಿ ನದಿ ಕಲುಷಿತ ತಡೆಗೆ ಕಾರ್ಯಯೋಜನೆ : ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್‌

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.  ಈ ಬಗ್ಗೆ ಮಾತನಾಡಿರುವ ಹೋರಾಟಗಾರ ಮುಖಂಡರು  ನಾವು ನಿರಂತರವಾಗಿ ನಡೆಸಿದ ಕಾವೇರಿ ಹೋರಾಟಕ್ಕೆ ಇದೀಗ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿ ಸಮನ್ಸ್ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more