ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

Published : Nov 10, 2021, 12:50 PM IST

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಮಂಡ್ಯ( ನ.10) :  ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಕಾವೇರಿ ನದಿ ಕಲುಷಿತ ತಡೆಗೆ ಕಾರ್ಯಯೋಜನೆ : ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್‌

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.  ಈ ಬಗ್ಗೆ ಮಾತನಾಡಿರುವ ಹೋರಾಟಗಾರ ಮುಖಂಡರು  ನಾವು ನಿರಂತರವಾಗಿ ನಡೆಸಿದ ಕಾವೇರಿ ಹೋರಾಟಕ್ಕೆ ಇದೀಗ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿ ಸಮನ್ಸ್ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more