ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ

Suvarna News   | Asianet News
Published : Nov 10, 2021, 12:50 PM IST

ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಮಂಡ್ಯ( ನ.10) :  ಕಾವೇರಿ ಹೊರಾಟಗಾರರಿಗೆ ಕಾನೂನು ಕಂಟಕ ತಪ್ಪಿಲ್ಲ. ಕಾವೇರಿ ನೀರಿಗಾಗಿ 2016ರಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಸಮನ್ಸ್ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಉಗ್ರ ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾಗಿದೆ. 

ಕಾವೇರಿ ನದಿ ಕಲುಷಿತ ತಡೆಗೆ ಕಾರ್ಯಯೋಜನೆ : ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್‌

ಪ್ರತಿಭಟನೆ ವೇಳೆ ಕಲ್ಲು ತುರಾಟ, ಸಾರ್ವಜನಿಕ ಆಸ್ತಿ ನಾಶವಾಗಿದೆ ಎಂದು 189 ಹೋರಾಟಗಾರರ ಮೇಲೆ ಕೇಸ್ ದಾಖಲಿಸಲಾಗಿತ್ತು. ಆದರೆ ಕೇಸ್ ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದಿಗ ಕೇಸ್ ವಾಪಸ್ ಪಡೆವ ಬದಲು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.  ಈ ಬಗ್ಗೆ ಮಾತನಾಡಿರುವ ಹೋರಾಟಗಾರ ಮುಖಂಡರು  ನಾವು ನಿರಂತರವಾಗಿ ನಡೆಸಿದ ಕಾವೇರಿ ಹೋರಾಟಕ್ಕೆ ಇದೀಗ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿ ಸಮನ್ಸ್ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more