ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

Published : Aug 18, 2021, 05:41 PM ISTUpdated : Aug 18, 2021, 05:42 PM IST

* ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು
* ಮಾಹಿತಿ ಕಲೆ ಹಾಕಿ ಕ್ರಮ ಜರುಗಿಸುತ್ತೇನೆ ಎಂದ ಗೃಹ ಸಚಿವ
* ಯಾವ ಕಾರಣ ಇಟ್ಟುಕೊಂಡು ಈ ರೀತಿ ನಡೆಸುಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ

ಯಾದಗಿರಿ, ಬೆಂಗಳೂರು(ಆ. 18)  ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರನ್ನು ಸ್ವಾಗತ ಮಾಡಲು ನಾಡ ಬಂದೂಕಿನಿಂದ ಗುಂಡು  ಹಾರಿಸಿರುವುದು
ದೊಡ್ಡ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೇಂದ್ರ ಸಚಿವರ ಯಾತ್ರೆಯಲ್ಲಿ ಬೆಂಬಲಿಗರ ಪುಂಡಾಟ

ಈ ಬಗ್ಗೆ ಚರ್ಚೆ  ಮಾಡಿದ್ದು ಸರಿ ಇದೆ.. ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ಘಟನೆ ಹಿನ್ನೆಲೆ ಏನು ಎನ್ನುವುದು ಗೊತ್ತಿಲ್ಲ.  ಕಾನೂನು ಇಂಥ
ಕೆಲಸಕ್ಕೆ ಅನ್ವಯವಾಗುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಕ್ಕೆ ಆರಗ ಜ್ಞಾನೇಂದ್ರ ಸಮರ್ಪಕ ಉತ್ತರ ನೀಡಲು ಪರದಾಡಿದರು.  ಮಾಹಿತಿ ಪಡೆದುಕೊಂಡು ಆದಷ್ಟೂ
ಬೇಗನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!