ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

Published : Aug 18, 2021, 05:41 PM ISTUpdated : Aug 18, 2021, 05:42 PM IST

* ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು
* ಮಾಹಿತಿ ಕಲೆ ಹಾಕಿ ಕ್ರಮ ಜರುಗಿಸುತ್ತೇನೆ ಎಂದ ಗೃಹ ಸಚಿವ
* ಯಾವ ಕಾರಣ ಇಟ್ಟುಕೊಂಡು ಈ ರೀತಿ ನಡೆಸುಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ

ಯಾದಗಿರಿ, ಬೆಂಗಳೂರು(ಆ. 18)  ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರನ್ನು ಸ್ವಾಗತ ಮಾಡಲು ನಾಡ ಬಂದೂಕಿನಿಂದ ಗುಂಡು  ಹಾರಿಸಿರುವುದು
ದೊಡ್ಡ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೇಂದ್ರ ಸಚಿವರ ಯಾತ್ರೆಯಲ್ಲಿ ಬೆಂಬಲಿಗರ ಪುಂಡಾಟ

ಈ ಬಗ್ಗೆ ಚರ್ಚೆ  ಮಾಡಿದ್ದು ಸರಿ ಇದೆ.. ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ಘಟನೆ ಹಿನ್ನೆಲೆ ಏನು ಎನ್ನುವುದು ಗೊತ್ತಿಲ್ಲ.  ಕಾನೂನು ಇಂಥ
ಕೆಲಸಕ್ಕೆ ಅನ್ವಯವಾಗುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಕ್ಕೆ ಆರಗ ಜ್ಞಾನೇಂದ್ರ ಸಮರ್ಪಕ ಉತ್ತರ ನೀಡಲು ಪರದಾಡಿದರು.  ಮಾಹಿತಿ ಪಡೆದುಕೊಂಡು ಆದಷ್ಟೂ
ಬೇಗನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!