ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

Published : Aug 18, 2021, 05:41 PM ISTUpdated : Aug 18, 2021, 05:42 PM IST

* ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು
* ಮಾಹಿತಿ ಕಲೆ ಹಾಕಿ ಕ್ರಮ ಜರುಗಿಸುತ್ತೇನೆ ಎಂದ ಗೃಹ ಸಚಿವ
* ಯಾವ ಕಾರಣ ಇಟ್ಟುಕೊಂಡು ಈ ರೀತಿ ನಡೆಸುಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ

ಯಾದಗಿರಿ, ಬೆಂಗಳೂರು(ಆ. 18)  ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರನ್ನು ಸ್ವಾಗತ ಮಾಡಲು ನಾಡ ಬಂದೂಕಿನಿಂದ ಗುಂಡು  ಹಾರಿಸಿರುವುದು
ದೊಡ್ಡ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೇಂದ್ರ ಸಚಿವರ ಯಾತ್ರೆಯಲ್ಲಿ ಬೆಂಬಲಿಗರ ಪುಂಡಾಟ

ಈ ಬಗ್ಗೆ ಚರ್ಚೆ  ಮಾಡಿದ್ದು ಸರಿ ಇದೆ.. ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ಘಟನೆ ಹಿನ್ನೆಲೆ ಏನು ಎನ್ನುವುದು ಗೊತ್ತಿಲ್ಲ.  ಕಾನೂನು ಇಂಥ
ಕೆಲಸಕ್ಕೆ ಅನ್ವಯವಾಗುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಕ್ಕೆ ಆರಗ ಜ್ಞಾನೇಂದ್ರ ಸಮರ್ಪಕ ಉತ್ತರ ನೀಡಲು ಪರದಾಡಿದರು.  ಮಾಹಿತಿ ಪಡೆದುಕೊಂಡು ಆದಷ್ಟೂ
ಬೇಗನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!