ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

Published : Aug 18, 2021, 05:41 PM ISTUpdated : Aug 18, 2021, 05:42 PM IST

* ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು
* ಮಾಹಿತಿ ಕಲೆ ಹಾಕಿ ಕ್ರಮ ಜರುಗಿಸುತ್ತೇನೆ ಎಂದ ಗೃಹ ಸಚಿವ
* ಯಾವ ಕಾರಣ ಇಟ್ಟುಕೊಂಡು ಈ ರೀತಿ ನಡೆಸುಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ

ಯಾದಗಿರಿ, ಬೆಂಗಳೂರು(ಆ. 18)  ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರನ್ನು ಸ್ವಾಗತ ಮಾಡಲು ನಾಡ ಬಂದೂಕಿನಿಂದ ಗುಂಡು  ಹಾರಿಸಿರುವುದು
ದೊಡ್ಡ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಕೇಂದ್ರ ಸಚಿವರ ಯಾತ್ರೆಯಲ್ಲಿ ಬೆಂಬಲಿಗರ ಪುಂಡಾಟ

ಈ ಬಗ್ಗೆ ಚರ್ಚೆ  ಮಾಡಿದ್ದು ಸರಿ ಇದೆ.. ಹೆಚ್ಚಿನ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಈ ಘಟನೆ ಹಿನ್ನೆಲೆ ಏನು ಎನ್ನುವುದು ಗೊತ್ತಿಲ್ಲ.  ಕಾನೂನು ಇಂಥ
ಕೆಲಸಕ್ಕೆ ಅನ್ವಯವಾಗುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಕ್ಕೆ ಆರಗ ಜ್ಞಾನೇಂದ್ರ ಸಮರ್ಪಕ ಉತ್ತರ ನೀಡಲು ಪರದಾಡಿದರು.  ಮಾಹಿತಿ ಪಡೆದುಕೊಂಡು ಆದಷ್ಟೂ
ಬೇಗನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?