ವರದಿ ಕೊಡಿ: ಕೇಂದ್ರದಿಂದ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ

ವರದಿ ಕೊಡಿ: ಕೇಂದ್ರದಿಂದ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ

Published : Jan 11, 2023, 07:01 PM IST

ನಿನ್ನೆ ನಾಗವಾರದ ಬಳಿ ನಡೆದಿದ್ದ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಕುರಿತು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ (ಬಿಎಂಆರ್‌ಸಿಎಲ್‌) ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದಿಂದ ವರದಿಯನ್ನು ಕೇಳಿದೆ.

ಬೆಂಗಳೂರು (ಜ.11): ನಿನ್ನೆ ನಾಗವಾರದ ಬಳಿ ನಡೆದಿದ್ದ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಕುರಿತು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ (ಬಿಎಂಆರ್‌ಸಿಎಲ್‌) ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದಿಂದ ವರದಿಯನ್ನು ಕೇಳಿದೆ.

ಈಗಾಗಲೇ ನಾಗಾರ್ಜುನ ಕಂಪನಿಯ ಮಾಲೀಕರು, ಇಂಜಿನಿಯರ್‌ಗಳು ಸೇರಿ ಎಂಟು ಜನ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಕುರಿತು ಈಗಾಗಲೇ ಬಿಎಂಆರ್‌ಸಿಎಲ್‌ ವತಿಯಿಂದ ಮೂವರು ಇಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಮೆಟ್ರೋ ಕಾಮಾಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದಾರೆ. ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ ನಡೆಸುತ್ತಿರುವ ಅಂಡರ್ ಗ್ರೌಂಡ್ ಮೆಟ್ರೋ ಕಾಮಾಗಾರಿ ತಡೆದು ಪ್ರತಿಭಟನೆ ಮಾಡುತ್ತಿದ್ದು, ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ. ವಿವಿಧೆಡೆ ಕಂಪನಿ ಬೋರ್ಡ್ ಗಳಿಗೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಟ್ರೋ ಪಿಲ್ಲರ್ ದುರಂತ ಪ್ರಕರಣದ ಘಟನಾ ಸ್ಥಳಕ್ಕೆ IISC ತಜ್ಞರ ಬೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more