CET Results 2023: ಇಂಜಿನಿಯರಿಂಗ್‌ ವಿಭಾದಲ್ಲಿ ವಿಘ್ನೇಶ್‌ ಟಾಪರ್‌

CET Results 2023: ಇಂಜಿನಿಯರಿಂಗ್‌ ವಿಭಾದಲ್ಲಿ ವಿಘ್ನೇಶ್‌ ಟಾಪರ್‌

Published : Jun 15, 2023, 12:07 PM IST

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.
 

ಬೆಂಗಳೂರು: ಮೇ 20 ಹಾಗೂ 21 ರಂದು ಕರ್ನಾಟಕ ರಾಜ್ಯಾದ್ಯಂತ ಕೆಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಸಿಇಟಿ ಪರೀಕ್ಷೆಯ ಫಲಿತಾಂಶ ಹೊರಬಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 10 ಜನ ವಿಧ್ಯಾರ್ಥಿ ಗಳು ಟಾಪಾರ್ ಬಂದಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.ಇನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್ http://kea.kar.nic.in/ ನಲ್ಲಿ ಫಲಿತಾಂಶ ಬಿಡುಗಡೆ ಮಾಡಿದೆ.

ಇದನ್ನೂ ವೀಕ್ಷಿಸಿ: ದರ್ಗಾಗೆ ಹೋದ ತಾಯಿ ಮಿಸ್ಸಿಂಗ್: ತಾಯಿಯಂತಿದ್ದವಳ ಮೇಲೆಯೇ ಕಣ್ಣು ಹಾಕಿದ್ದ ಹಂತಕ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more