ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

Published : Mar 02, 2024, 11:50 AM ISTUpdated : Mar 02, 2024, 11:51 AM IST

ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ ಅಲ್ಲ ಅಂತ ಹೇಳಿದ್ದಾರೆಂದು ಹೇಳುವ ಮೂಲಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಯಾದಗಿರಿ: ಬೆಂಗಳೂರಿನಲ್ಲಿ ಬಹಳ ವರ್ಷಗಳ ಬಳಿಕ ಸ್ಫೋಟ ಆಗಿದ್ದು ಕೇಳಿದ್ದೇವೆ. ಮೋದಿ ಪ್ರಧಾನಿ(Narendra Modi) ಆದ ನಂತರ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಗಳು ನಡೆದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್‌ನ 'ನಮೋ ಭಾರತ' ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡಿದ್ದಾರೆ. ಮೋದಿ‌ ಪಾಕಿಸ್ತಾನದ ಭಯೋತ್ಪಾದಕರನ್ನು ಭಾರತದ(India) ಗಡಿಯೊಳಗೆ ಬಿಡ್ತಿಲ್ಲ. ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಅಲ್ಲಿಯೇ ಮುಗಿಸಿ ಬಿಡ್ತಾರೆ. ಭಾರತ ಅನಾಮಿಕ ಗನ್ ಮ್ಯಾನ್ ಪಾಕಿಸ್ತಾನದಲ್ಲೇ(Pakistan) ಮುಗಿಸಿ ಬಿಡ್ತಾರೆ. ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದಕ್ಕೆ ಏನಿಲ್ಲ. ಅದಕ್ಕೆ ಅವ್ರು ಇಲ್ಲಿಯೇ ಕೆಲವು ಭಯೋತ್ಪಾದರನ್ನು ಸೃಷ್ಟಿ ಮಾಡ್ಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್ ಮಾಡಲು ಕರ್ನಾಟಕ ಸರ್ಕಾರವಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಸಂವಿಧಾನ ರಕ್ಷಣೆ ಮಾಡುವ ಕೇಂದ್ರದಲ್ಲಿ ಘೋಷಣೆ ಕೂಗಿದ್ದಾರೆ. ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ(Congress) ಅಲ್ಲ ಅಂತ ಹೇಳಿದ್ದಾರೆ. ಅವ್ರು ಯಾವ ಲೇವಲ್ ಅಂತ ತೋರಿಸಿಬಿಟ್ರು. ಕಾಂಗ್ರೆಸ್‌ ಏನು ಮಾಡಲು ಹೊರಟಿದೆ ಅಂತ ಗೊತ್ತಾಗುತ್ತದೆ ಎಂದು ಶಹಾಪುರದಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more