ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

Published : Mar 02, 2024, 11:50 AM ISTUpdated : Mar 02, 2024, 11:51 AM IST

ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ ಅಲ್ಲ ಅಂತ ಹೇಳಿದ್ದಾರೆಂದು ಹೇಳುವ ಮೂಲಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಯಾದಗಿರಿ: ಬೆಂಗಳೂರಿನಲ್ಲಿ ಬಹಳ ವರ್ಷಗಳ ಬಳಿಕ ಸ್ಫೋಟ ಆಗಿದ್ದು ಕೇಳಿದ್ದೇವೆ. ಮೋದಿ ಪ್ರಧಾನಿ(Narendra Modi) ಆದ ನಂತರ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಗಳು ನಡೆದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್‌ನ 'ನಮೋ ಭಾರತ' ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡಿದ್ದಾರೆ. ಮೋದಿ‌ ಪಾಕಿಸ್ತಾನದ ಭಯೋತ್ಪಾದಕರನ್ನು ಭಾರತದ(India) ಗಡಿಯೊಳಗೆ ಬಿಡ್ತಿಲ್ಲ. ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಅಲ್ಲಿಯೇ ಮುಗಿಸಿ ಬಿಡ್ತಾರೆ. ಭಾರತ ಅನಾಮಿಕ ಗನ್ ಮ್ಯಾನ್ ಪಾಕಿಸ್ತಾನದಲ್ಲೇ(Pakistan) ಮುಗಿಸಿ ಬಿಡ್ತಾರೆ. ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದಕ್ಕೆ ಏನಿಲ್ಲ. ಅದಕ್ಕೆ ಅವ್ರು ಇಲ್ಲಿಯೇ ಕೆಲವು ಭಯೋತ್ಪಾದರನ್ನು ಸೃಷ್ಟಿ ಮಾಡ್ಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್ ಮಾಡಲು ಕರ್ನಾಟಕ ಸರ್ಕಾರವಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಸಂವಿಧಾನ ರಕ್ಷಣೆ ಮಾಡುವ ಕೇಂದ್ರದಲ್ಲಿ ಘೋಷಣೆ ಕೂಗಿದ್ದಾರೆ. ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ(Congress) ಅಲ್ಲ ಅಂತ ಹೇಳಿದ್ದಾರೆ. ಅವ್ರು ಯಾವ ಲೇವಲ್ ಅಂತ ತೋರಿಸಿಬಿಟ್ರು. ಕಾಂಗ್ರೆಸ್‌ ಏನು ಮಾಡಲು ಹೊರಟಿದೆ ಅಂತ ಗೊತ್ತಾಗುತ್ತದೆ ಎಂದು ಶಹಾಪುರದಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more