ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

Published : Mar 02, 2024, 11:50 AM ISTUpdated : Mar 02, 2024, 11:51 AM IST

ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ ಅಲ್ಲ ಅಂತ ಹೇಳಿದ್ದಾರೆಂದು ಹೇಳುವ ಮೂಲಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಯಾದಗಿರಿ: ಬೆಂಗಳೂರಿನಲ್ಲಿ ಬಹಳ ವರ್ಷಗಳ ಬಳಿಕ ಸ್ಫೋಟ ಆಗಿದ್ದು ಕೇಳಿದ್ದೇವೆ. ಮೋದಿ ಪ್ರಧಾನಿ(Narendra Modi) ಆದ ನಂತರ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಗಳು ನಡೆದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್‌ನ 'ನಮೋ ಭಾರತ' ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡಿದ್ದಾರೆ. ಮೋದಿ‌ ಪಾಕಿಸ್ತಾನದ ಭಯೋತ್ಪಾದಕರನ್ನು ಭಾರತದ(India) ಗಡಿಯೊಳಗೆ ಬಿಡ್ತಿಲ್ಲ. ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಅಲ್ಲಿಯೇ ಮುಗಿಸಿ ಬಿಡ್ತಾರೆ. ಭಾರತ ಅನಾಮಿಕ ಗನ್ ಮ್ಯಾನ್ ಪಾಕಿಸ್ತಾನದಲ್ಲೇ(Pakistan) ಮುಗಿಸಿ ಬಿಡ್ತಾರೆ. ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದಕ್ಕೆ ಏನಿಲ್ಲ. ಅದಕ್ಕೆ ಅವ್ರು ಇಲ್ಲಿಯೇ ಕೆಲವು ಭಯೋತ್ಪಾದರನ್ನು ಸೃಷ್ಟಿ ಮಾಡ್ಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್ ಮಾಡಲು ಕರ್ನಾಟಕ ಸರ್ಕಾರವಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಸಂವಿಧಾನ ರಕ್ಷಣೆ ಮಾಡುವ ಕೇಂದ್ರದಲ್ಲಿ ಘೋಷಣೆ ಕೂಗಿದ್ದಾರೆ. ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ(Congress) ಅಲ್ಲ ಅಂತ ಹೇಳಿದ್ದಾರೆ. ಅವ್ರು ಯಾವ ಲೇವಲ್ ಅಂತ ತೋರಿಸಿಬಿಟ್ರು. ಕಾಂಗ್ರೆಸ್‌ ಏನು ಮಾಡಲು ಹೊರಟಿದೆ ಅಂತ ಗೊತ್ತಾಗುತ್ತದೆ ಎಂದು ಶಹಾಪುರದಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more