ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

Published : Feb 29, 2024, 02:24 PM ISTUpdated : Feb 29, 2024, 02:42 PM IST

‘ಅವರು ಹೀಗೇ ಮಾಡುತ್ತಾರೆಂದು ನನಗೆ ಗೊತ್ತಿತ್ತು’
‘ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ’
ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ವಾಗ್ದಾಳಿ

ಕಲಬುರಗಿ: ಜಿಲ್ಲೆಗೆ ಪ್ರವೇಶಿಸದಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ(Chakravarti Sulibele) ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ರಾತ್ರಿ 11 ಗಂಟೆಗೆ ಕಾರ್ಯಕ್ರಮದ ನಿಷೇಧಿಸಿದ್ದು ಹಾಸ್ಯಾಸ್ಪದವಾಗಿದೆ. ಅವರು ಹೀಗೆ ಮಾಡುತ್ತಾರೆಂದು ನನಗೆ ಗೊತ್ತಿತ್ತು. ಪ್ರಿಯಾಂಕ್ ಖರ್ಗೆಗೆ ಯಾವ ರೀತಿಯ ಹೆದರಿಕೆ ಇರಬಹುದು. ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ. ಪ್ರಿಯಾಂಕ್ ಖರ್ಗೆ ನೋಡಿದರೆ ಪಾಪ ಅನಿಸುತ್ತೆ. ಮಂತ್ರಿಯಾಗಿದ್ರೂ ಎದುರಿಸಲು ತಾಕತ್ತು ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಕಲಬುರಗಿ(Kalaburagi) ಪೊಲೀಸರ ಬಗ್ಗೆ ಅನುಕಂಪ ಹುಟ್ಟುತ್ತದೆ. ಇಡೀ ರಾಜ್ಯದಲ್ಲಿ ಎಲ್ಲೂ ಶಾಂತಿ ಭಂಗ ಆಗಿಲ್ಲ. ಚಿತ್ತಾಪುರದಲ್ಲಿ ಮಾತ್ರ ಯಾಕೆ ಶಾಂತಿ ಭಂಗ ಆಗುತ್ತದೆ?. ಪ್ರಿಯಾಂಕ್ ಖರ್ಗೆಗೆ ಕ್ಷೇತ್ರದಲ್ಲಿ ಸತ್ಯ ಎದುರಿಸಲು ಆಗಿಲ್ಲ. ಹೇಡಿತನದಿಂದ ಮುಖಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಯಾವತ್ತೂ ಎದುರಿಗೆ ಬರಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ  ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more