ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

Published : Feb 29, 2024, 02:24 PM ISTUpdated : Feb 29, 2024, 02:42 PM IST

‘ಅವರು ಹೀಗೇ ಮಾಡುತ್ತಾರೆಂದು ನನಗೆ ಗೊತ್ತಿತ್ತು’
‘ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ’
ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ವಾಗ್ದಾಳಿ

ಕಲಬುರಗಿ: ಜಿಲ್ಲೆಗೆ ಪ್ರವೇಶಿಸದಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ(Chakravarti Sulibele) ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ರಾತ್ರಿ 11 ಗಂಟೆಗೆ ಕಾರ್ಯಕ್ರಮದ ನಿಷೇಧಿಸಿದ್ದು ಹಾಸ್ಯಾಸ್ಪದವಾಗಿದೆ. ಅವರು ಹೀಗೆ ಮಾಡುತ್ತಾರೆಂದು ನನಗೆ ಗೊತ್ತಿತ್ತು. ಪ್ರಿಯಾಂಕ್ ಖರ್ಗೆಗೆ ಯಾವ ರೀತಿಯ ಹೆದರಿಕೆ ಇರಬಹುದು. ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ. ಪ್ರಿಯಾಂಕ್ ಖರ್ಗೆ ನೋಡಿದರೆ ಪಾಪ ಅನಿಸುತ್ತೆ. ಮಂತ್ರಿಯಾಗಿದ್ರೂ ಎದುರಿಸಲು ತಾಕತ್ತು ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಕಲಬುರಗಿ(Kalaburagi) ಪೊಲೀಸರ ಬಗ್ಗೆ ಅನುಕಂಪ ಹುಟ್ಟುತ್ತದೆ. ಇಡೀ ರಾಜ್ಯದಲ್ಲಿ ಎಲ್ಲೂ ಶಾಂತಿ ಭಂಗ ಆಗಿಲ್ಲ. ಚಿತ್ತಾಪುರದಲ್ಲಿ ಮಾತ್ರ ಯಾಕೆ ಶಾಂತಿ ಭಂಗ ಆಗುತ್ತದೆ?. ಪ್ರಿಯಾಂಕ್ ಖರ್ಗೆಗೆ ಕ್ಷೇತ್ರದಲ್ಲಿ ಸತ್ಯ ಎದುರಿಸಲು ಆಗಿಲ್ಲ. ಹೇಡಿತನದಿಂದ ಮುಖಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಯಾವತ್ತೂ ಎದುರಿಗೆ ಬರಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ  ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more