ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

ಪ್ರಿಯಾಂಕ್ ಖರ್ಗೆ ನೋಡಿದ್ರೆ ಪಾಪ ಅನಿಸುತ್ತೆ, ಮಂತ್ರಿಯಾದ್ರೂ ಎದುರಿಸಲು ತಾಕತ್ತಿಲ್ಲ: ಚಕ್ರವರ್ತಿ ಸೂಲಿಬೆಲೆ

Published : Feb 29, 2024, 02:24 PM ISTUpdated : Feb 29, 2024, 02:42 PM IST

‘ಅವರು ಹೀಗೇ ಮಾಡುತ್ತಾರೆಂದು ನನಗೆ ಗೊತ್ತಿತ್ತು’
‘ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ’
ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ವಾಗ್ದಾಳಿ

ಕಲಬುರಗಿ: ಜಿಲ್ಲೆಗೆ ಪ್ರವೇಶಿಸದಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ(Chakravarti Sulibele) ನಿರ್ಬಂಧ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ರಾತ್ರಿ 11 ಗಂಟೆಗೆ ಕಾರ್ಯಕ್ರಮದ ನಿಷೇಧಿಸಿದ್ದು ಹಾಸ್ಯಾಸ್ಪದವಾಗಿದೆ. ಅವರು ಹೀಗೆ ಮಾಡುತ್ತಾರೆಂದು ನನಗೆ ಗೊತ್ತಿತ್ತು. ಪ್ರಿಯಾಂಕ್ ಖರ್ಗೆಗೆ ಯಾವ ರೀತಿಯ ಹೆದರಿಕೆ ಇರಬಹುದು. ಅವರ ಮನಸ್ಸಿನಲ್ಲಿ ಹೆದರಿಕೆ ಇರೋದು ಗೊತ್ತಿದೆ. ಪ್ರಿಯಾಂಕ್ ಖರ್ಗೆ ನೋಡಿದರೆ ಪಾಪ ಅನಿಸುತ್ತೆ. ಮಂತ್ರಿಯಾಗಿದ್ರೂ ಎದುರಿಸಲು ತಾಕತ್ತು ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದರು. ಕಲಬುರಗಿ(Kalaburagi) ಪೊಲೀಸರ ಬಗ್ಗೆ ಅನುಕಂಪ ಹುಟ್ಟುತ್ತದೆ. ಇಡೀ ರಾಜ್ಯದಲ್ಲಿ ಎಲ್ಲೂ ಶಾಂತಿ ಭಂಗ ಆಗಿಲ್ಲ. ಚಿತ್ತಾಪುರದಲ್ಲಿ ಮಾತ್ರ ಯಾಕೆ ಶಾಂತಿ ಭಂಗ ಆಗುತ್ತದೆ?. ಪ್ರಿಯಾಂಕ್ ಖರ್ಗೆಗೆ ಕ್ಷೇತ್ರದಲ್ಲಿ ಸತ್ಯ ಎದುರಿಸಲು ಆಗಿಲ್ಲ. ಹೇಡಿತನದಿಂದ ಮುಖಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಯಾವತ್ತೂ ಎದುರಿಗೆ ಬರಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ  ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more