ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more