ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more