ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more