ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more