ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more