ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ರಾಮಮಂದಿರ ಸ್ಫೋಟಕ್ಕೆ PFI ಸಂಚು: ಹಿಂದೂಗಳನ್ನು ಹೆದರಿಸಿ ಕೂರಿಸುವ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Oct 20, 2022, 05:24 PM IST

Chakravarty Sulibele on PFI: ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ಕುರಿತು ಯುವಾ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ 

ಬೆಂಗಳೂರು (ಅ. 20): ಅಯೋಧ್ಯೆಯ ರಾಮಮಂದಿರ ಸ್ಪೋಟಿಸಿ ಮಸೀದಿ ನಿರ್ಮಾಣಕ್ಕೆ ಪಿಎಫ್‌ಐ ಮಹಾಸಂಚು ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪಿಎಫ್ಐಯಿಂದ ಇದಕ್ಕಿಂತ ಹೊಸದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.  "ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೆ ನಾನು ಮೊದಲೇ ಹೇಳಿದ್ದೇ.  15 ದಿನಕ್ಕೊಂದು ಹೊಸ ಸಂಚು ಹೊರಬುರುತ್ತೇ ಅಂತ. ಪಿಎಫ್ಐನಿಂದ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ & ಬ್ಯಾಂಕ್ ಇನ್ನಷ್ಟು ಸುದ್ದಿ ಹೊರತರುತ್ತವೆ ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ. 

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more