ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

Published : Jun 23, 2024, 01:22 PM ISTUpdated : Jun 23, 2024, 01:23 PM IST

ಸೂರಜ್ ರೇವಣ್ಣ ಸಲಿಂಗ ಕಾಮ ಆರೋಪದ ಬಗ್ಗೆ ಮಾತನಾಡಲು ನಮಗೂ  ಮುಜುಗರ ಆಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ: ಸೂರಜ್ ರೇವಣ್ಣ(Suraj Revanna) ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಮಾತನಾಡಿದ್ದು, ಇದು ಮಾಧ್ಯಮಗಳಿಗೆ ಬಿಟ್ಟ ವಿಚಾರ. ಕಾನೂನು , ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ನಮಗೂ ಇದರ ಬಗ್ಗೆ ಮಾತನಾಡಲು ಮುಜುಗರ ಆಗುತ್ತದೆ ಎಂದು ಅವರು ಹೇಳಿದ್ದಾರೆ. ಏನು ಮಾಡುವುದು ಇದು ನಮ್ಮ ಕೈಯಲ್ಲಿ ಇದೀಯಾ ? ಇದನ್ನ ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ. ಇಬ್ಬರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಆಗುತ್ತೆ. ಕೇಸ್ ಅಂಡ್ ಕೌಂಟರ್ ಕೇಸ್ ಆಗಿದೆ. ಇದರಲ್ಲಿ ರಾಜಕೀಯ ಏನು ಬರುತ್ತದೆ.ಅವರ ಮನೆತನವೇ ರಾಜಕಾಣದಲ್ಲಿ ಬೆಳದಿದೆ. ಈ ಪರಿಸ್ಥಿತಿ ನಿರ್ಮಾಣಕ್ಕೆ ಅವರೇ ಕಾರಣ. ನಾವು ಏನು ಮಾಡಲು ಸಾಧ್ಯ. ಈ ಹಿಂದೆ ಕುಮಾರಸ್ವಾಮಿ ಸಿಎಂ ಆದಾಗ ಗಣಿಗಾರಿಕೆ ಬೇಡ ಎಂದಿದ್ದರು. ನೋಡೋಣಾ ಸಾರ್ವಜನಿಕರ ಗಮನದಲ್ಲಿ ಇಟ್ಟುಕೊಂಡು ಮಾಡಬೇಕು. ರಾಜ್ಯಕ್ಕೆ ಕುಮಾರಸ್ವಾಮಿ ಒಳ್ಳೇಯದು ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಲಿಂಗ ಕಾಮ ಆರೋಪ: ಮೆಡಿಕಲ್ ಟೆಸ್ಟ್ ಬಳಿಕ ಜಡ್ಜ್ ಮುಂದೆ ಸೂರಜ್ ರೇವಣ್ಣ ಹಾಜರ್!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ