ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

Published : Jun 23, 2024, 01:22 PM ISTUpdated : Jun 23, 2024, 01:23 PM IST

ಸೂರಜ್ ರೇವಣ್ಣ ಸಲಿಂಗ ಕಾಮ ಆರೋಪದ ಬಗ್ಗೆ ಮಾತನಾಡಲು ನಮಗೂ  ಮುಜುಗರ ಆಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ: ಸೂರಜ್ ರೇವಣ್ಣ(Suraj Revanna) ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಮಾತನಾಡಿದ್ದು, ಇದು ಮಾಧ್ಯಮಗಳಿಗೆ ಬಿಟ್ಟ ವಿಚಾರ. ಕಾನೂನು , ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ನಮಗೂ ಇದರ ಬಗ್ಗೆ ಮಾತನಾಡಲು ಮುಜುಗರ ಆಗುತ್ತದೆ ಎಂದು ಅವರು ಹೇಳಿದ್ದಾರೆ. ಏನು ಮಾಡುವುದು ಇದು ನಮ್ಮ ಕೈಯಲ್ಲಿ ಇದೀಯಾ ? ಇದನ್ನ ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ. ಇಬ್ಬರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಆಗುತ್ತೆ. ಕೇಸ್ ಅಂಡ್ ಕೌಂಟರ್ ಕೇಸ್ ಆಗಿದೆ. ಇದರಲ್ಲಿ ರಾಜಕೀಯ ಏನು ಬರುತ್ತದೆ.ಅವರ ಮನೆತನವೇ ರಾಜಕಾಣದಲ್ಲಿ ಬೆಳದಿದೆ. ಈ ಪರಿಸ್ಥಿತಿ ನಿರ್ಮಾಣಕ್ಕೆ ಅವರೇ ಕಾರಣ. ನಾವು ಏನು ಮಾಡಲು ಸಾಧ್ಯ. ಈ ಹಿಂದೆ ಕುಮಾರಸ್ವಾಮಿ ಸಿಎಂ ಆದಾಗ ಗಣಿಗಾರಿಕೆ ಬೇಡ ಎಂದಿದ್ದರು. ನೋಡೋಣಾ ಸಾರ್ವಜನಿಕರ ಗಮನದಲ್ಲಿ ಇಟ್ಟುಕೊಂಡು ಮಾಡಬೇಕು. ರಾಜ್ಯಕ್ಕೆ ಕುಮಾರಸ್ವಾಮಿ ಒಳ್ಳೇಯದು ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಲಿಂಗ ಕಾಮ ಆರೋಪ: ಮೆಡಿಕಲ್ ಟೆಸ್ಟ್ ಬಳಿಕ ಜಡ್ಜ್ ಮುಂದೆ ಸೂರಜ್ ರೇವಣ್ಣ ಹಾಜರ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!