ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

ಟೊಮೆಟೊ ಬೆಳೆದ ರೈತನ ಅಭಿವೃದ್ಧಿ ಸಹಿಸದೇ, ಫಲಬಿಟ್ಟ ಟೊಮೆಟೊ ಗಿಡ ಕತ್ತರಿಸಿದ ಕಿಡಿಗೇಡಿಗಳು

Published : Aug 03, 2023, 01:56 PM IST

ಸುಮಾರು ಎರಡು ಎಕರೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊ ಬೆಳೆದು ರೈತ ಇನ್ನೇನು ಫಲವನ್ನು ಕಟಾವು ಮಾಡಬೇಕು ಎನ್ನುವಷ್ಟರಲ್ಲೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡಸಮೇತ ಕತ್ತರಿಸಿ ಹಾಕಿದ್ದಾರೆ.

ಚಾಮರಾಜನಗರ (ಆ.03) ದೇಶದಲ್ಲಿ ಬಂಗಾರದ ಬೆಲೆಯನ್ನು ಹೊಂದಿರುವ ಟೊಮೆಟೊವನ್ನು ಎರಡು ಎಕರೆಯಲ್ಲಿ ಹುಲುಸಾಗಿ ಬೆಳೆದಿದ್ದ ರೈತ, ಇನ್ನೊಂದು ವಾರದಲ್ಲಿ ಹಣ್ಣುಗಳನ್ನು ಕಿತ್ತು ಮಾರುಕಟ್ಟೆಗೆ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿಯೇ ಕಿಡಿಗೇಡಿಗಳು ಎಲ್ಲ ಟೊಮೆಟೊ ಗಿಡಗಳನ್ನು ಬುಡ ಸಮೇತ ಕಿತ್ತು ಹಾಕಿದ್ದಾರೆ.
ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಲಕ್ಷಾಂತರ ರೂ. ಹಣವನ್ನು ಖರ್ಚು ಮಾಡಿದ್ದ ರೈತನಿಗೆ, ಹುಲುಸಾಗಿ ಬೆಳೆದಿದ್ದ ಟೊಮೆಟೊ ಬೆಳೆಯಿಂದ ತನ್ನ ಎಲ್ಲ ಕಷ್ಟವೂ ಪರಿಹಾರ ಆಗಬಹುದು ಎಂದು ನಿರೀಕ್ಷೆ ಮಾಡಿದ್ದನು. ಆದರೆ, ರೈತನೊಬ್ಬ ಉದ್ಧಾರ ಆಗಬಾರದು ಎನ್ನುವ ಉದ್ದೇಶದಿಂದ ಹುಲುಸಾಗಿ ಬೆಳೆದು ಇನ್ನೇನು ಕಟಾವಿಗೆ ಬಂದಿದ್ದ ಎರಡು ಎಕರೆ ಟೊಮೆಟೊ ಬೆಳೆಯನ್ನು ಬುಡ ಸಮೇತವೇ ಕತ್ತರಿಸಿ ಹಾಕಿದ್ದಾರೆ. ಕಿಡಿಗೇಡಿಗಳ ಕುಕೃತ್ಯದಿಂದ ರೈತನ ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತ ಜಮೀನಿನಲ್ಲಿ ಮಲಗಿ ಹೊರಳಾಡಿ ಕಣ್ಣೀರು‌ ಹಾಕಿದ್ದಾನೆ. ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊ ನಾಶದ ಹಿನ್ನೆಲೆಯಲ್ಲಿ ರೈತ ಮಂಜು ಅವರು, ಬೇಗೂರು ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಪೊಲೀಸರು ನ್ಯಾಯ ಕೊಡಿಸುವುದು ಅಗತ್ಯವಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more