ಚಾಮರಾಜನಗರ:  ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ  ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

ಚಾಮರಾಜನಗರ: ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

Published : May 11, 2022, 08:43 PM IST

*ಈ ಹಬ್ಬದಲ್ಲಿ ರಾತ್ರಿ 12ಕ್ಕೆ ಪ್ರಾಣ ಹೋಗುತ್ತೆ
*ಬೆಳಗ್ಗೆ 9ಕ್ಕೆ ಹೋಗಿರೋ ಪ್ರಾಣ ವಾಪಸ್ ಬರುತ್ತೆ
*ಈ ಹಬ್ಬದಲ್ಲಿ ಮನುಷ್ಯನನ್ನೇ ಬಲಿ ಕೊಡಲಾಗುತ್ತೆ
*ಸೀಗಮಾರಮ್ಮನ ಶಕ್ತಿಯಿಂದ ಬಲಿಯಾದ ವ್ಯಕ್ತಿ ಬದುಕುತ್ತಾನೆ

ಚಾಮರಾಜನಗರ (ಮೇ. 11): ಜಗತ್ತಿನಲ್ಲಿ ಏನೆಲ್ಲ ಪವಾಡಗಳು ನಡೆಯುತ್ತವೆ. ಭಯಾನಕ ಪವಾಡಗಳ ಬಗ್ಗೆ ನೀವು ಕೇಳಿರ್ತೀರಾ, ನೋಡಿರ್ತೀರಾ. ಆದ್ರೆ ಇಂದು ಭಯಾನಕದಲ್ಲೇ ಭಯಾನಕವಾಗಿರೋ ಒಂದು ಪವಾಡ ಪರಿಚಯವನ್ನು ಮಾಡಲಿದ್ದೇವೆ. ಈ ಪವಾಡ ಬೇರೆಲ್ಲೂ ನಡೆದಿರೋದಲ್ಲ, ನಮ್ಮದೇ ಚಾಮರಾಜನಗರದಲ್ಲಿ ನಡೆದಿರುವ ಪವಾಡ. ಆ ಪವಾಡ ಏನು ಅನ್ನೋದನ್ನು ನೀವು ಕೇಳಿದ್ರೆ ಹೌಹಾರ್ತಿರಾ. 

ಇದನ್ನೂ ಓದಿ: ವಿಜಯಪುರ: ವ್ಯಾಪಾರಿಗಳಿಗೆ ಶುಭ ಶಕುನವಾಗಿದ್ದ ಮಂಗ ಇನ್ನಿಲ್ಲ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ತಾಲೋಕು ಪಾಳ್ಯ ಗ್ರಾಮದಲ್ಲಿ ನಡೆಯುವ ಈ ಸತ್ತು ಬದುಕುವ ಬಲಿ ಹಬ್ಬಕ್ಕೆ ಹುಟ್ಟಿಕೊಂಡಿದ್ದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ. ಬಲಿ ಬಗ್ಗೆ ನಂತರ ಎಚ್ಚರಗೊಂಡ ಬಗ್ಗೆ ಖುದ್ದು ಬಲಿಯಾಗಿರೋ ವ್ಯಕ್ತಿ ಏನ್ ಹೇಳ್ತಾರೆ? ಅಷ್ಟಕ್ಕೂ ಇಲ್ಲಿ ಸೀಗಮಾರಮ್ಮನಿಗೆ ಸತ್ತು-ಬದುಕಿಸುವ ಬಲಿ ಪದ್ಧತಿ ಹುಟ್ಟಿ ಬಂದಿದ್ದಾದ್ರು ಹೇಗೆ? ಈ ಕುರಿತ  ಒಂದು ವರದಿ ಇಲ್ಲಿದೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more