ಚಾಮರಾಜನಗರ:  ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ  ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

ಚಾಮರಾಜನಗರ: ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

Published : May 11, 2022, 08:43 PM IST

*ಈ ಹಬ್ಬದಲ್ಲಿ ರಾತ್ರಿ 12ಕ್ಕೆ ಪ್ರಾಣ ಹೋಗುತ್ತೆ
*ಬೆಳಗ್ಗೆ 9ಕ್ಕೆ ಹೋಗಿರೋ ಪ್ರಾಣ ವಾಪಸ್ ಬರುತ್ತೆ
*ಈ ಹಬ್ಬದಲ್ಲಿ ಮನುಷ್ಯನನ್ನೇ ಬಲಿ ಕೊಡಲಾಗುತ್ತೆ
*ಸೀಗಮಾರಮ್ಮನ ಶಕ್ತಿಯಿಂದ ಬಲಿಯಾದ ವ್ಯಕ್ತಿ ಬದುಕುತ್ತಾನೆ

ಚಾಮರಾಜನಗರ (ಮೇ. 11): ಜಗತ್ತಿನಲ್ಲಿ ಏನೆಲ್ಲ ಪವಾಡಗಳು ನಡೆಯುತ್ತವೆ. ಭಯಾನಕ ಪವಾಡಗಳ ಬಗ್ಗೆ ನೀವು ಕೇಳಿರ್ತೀರಾ, ನೋಡಿರ್ತೀರಾ. ಆದ್ರೆ ಇಂದು ಭಯಾನಕದಲ್ಲೇ ಭಯಾನಕವಾಗಿರೋ ಒಂದು ಪವಾಡ ಪರಿಚಯವನ್ನು ಮಾಡಲಿದ್ದೇವೆ. ಈ ಪವಾಡ ಬೇರೆಲ್ಲೂ ನಡೆದಿರೋದಲ್ಲ, ನಮ್ಮದೇ ಚಾಮರಾಜನಗರದಲ್ಲಿ ನಡೆದಿರುವ ಪವಾಡ. ಆ ಪವಾಡ ಏನು ಅನ್ನೋದನ್ನು ನೀವು ಕೇಳಿದ್ರೆ ಹೌಹಾರ್ತಿರಾ. 

ಇದನ್ನೂ ಓದಿ: ವಿಜಯಪುರ: ವ್ಯಾಪಾರಿಗಳಿಗೆ ಶುಭ ಶಕುನವಾಗಿದ್ದ ಮಂಗ ಇನ್ನಿಲ್ಲ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ತಾಲೋಕು ಪಾಳ್ಯ ಗ್ರಾಮದಲ್ಲಿ ನಡೆಯುವ ಈ ಸತ್ತು ಬದುಕುವ ಬಲಿ ಹಬ್ಬಕ್ಕೆ ಹುಟ್ಟಿಕೊಂಡಿದ್ದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ. ಬಲಿ ಬಗ್ಗೆ ನಂತರ ಎಚ್ಚರಗೊಂಡ ಬಗ್ಗೆ ಖುದ್ದು ಬಲಿಯಾಗಿರೋ ವ್ಯಕ್ತಿ ಏನ್ ಹೇಳ್ತಾರೆ? ಅಷ್ಟಕ್ಕೂ ಇಲ್ಲಿ ಸೀಗಮಾರಮ್ಮನಿಗೆ ಸತ್ತು-ಬದುಕಿಸುವ ಬಲಿ ಪದ್ಧತಿ ಹುಟ್ಟಿ ಬಂದಿದ್ದಾದ್ರು ಹೇಗೆ? ಈ ಕುರಿತ  ಒಂದು ವರದಿ ಇಲ್ಲಿದೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more