ಚಾಮರಾಜನಗರ:  ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ  ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

ಚಾಮರಾಜನಗರ: ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

Published : May 11, 2022, 08:43 PM IST

*ಈ ಹಬ್ಬದಲ್ಲಿ ರಾತ್ರಿ 12ಕ್ಕೆ ಪ್ರಾಣ ಹೋಗುತ್ತೆ
*ಬೆಳಗ್ಗೆ 9ಕ್ಕೆ ಹೋಗಿರೋ ಪ್ರಾಣ ವಾಪಸ್ ಬರುತ್ತೆ
*ಈ ಹಬ್ಬದಲ್ಲಿ ಮನುಷ್ಯನನ್ನೇ ಬಲಿ ಕೊಡಲಾಗುತ್ತೆ
*ಸೀಗಮಾರಮ್ಮನ ಶಕ್ತಿಯಿಂದ ಬಲಿಯಾದ ವ್ಯಕ್ತಿ ಬದುಕುತ್ತಾನೆ

ಚಾಮರಾಜನಗರ (ಮೇ. 11): ಜಗತ್ತಿನಲ್ಲಿ ಏನೆಲ್ಲ ಪವಾಡಗಳು ನಡೆಯುತ್ತವೆ. ಭಯಾನಕ ಪವಾಡಗಳ ಬಗ್ಗೆ ನೀವು ಕೇಳಿರ್ತೀರಾ, ನೋಡಿರ್ತೀರಾ. ಆದ್ರೆ ಇಂದು ಭಯಾನಕದಲ್ಲೇ ಭಯಾನಕವಾಗಿರೋ ಒಂದು ಪವಾಡ ಪರಿಚಯವನ್ನು ಮಾಡಲಿದ್ದೇವೆ. ಈ ಪವಾಡ ಬೇರೆಲ್ಲೂ ನಡೆದಿರೋದಲ್ಲ, ನಮ್ಮದೇ ಚಾಮರಾಜನಗರದಲ್ಲಿ ನಡೆದಿರುವ ಪವಾಡ. ಆ ಪವಾಡ ಏನು ಅನ್ನೋದನ್ನು ನೀವು ಕೇಳಿದ್ರೆ ಹೌಹಾರ್ತಿರಾ. 

ಇದನ್ನೂ ಓದಿ: ವಿಜಯಪುರ: ವ್ಯಾಪಾರಿಗಳಿಗೆ ಶುಭ ಶಕುನವಾಗಿದ್ದ ಮಂಗ ಇನ್ನಿಲ್ಲ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ತಾಲೋಕು ಪಾಳ್ಯ ಗ್ರಾಮದಲ್ಲಿ ನಡೆಯುವ ಈ ಸತ್ತು ಬದುಕುವ ಬಲಿ ಹಬ್ಬಕ್ಕೆ ಹುಟ್ಟಿಕೊಂಡಿದ್ದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ. ಬಲಿ ಬಗ್ಗೆ ನಂತರ ಎಚ್ಚರಗೊಂಡ ಬಗ್ಗೆ ಖುದ್ದು ಬಲಿಯಾಗಿರೋ ವ್ಯಕ್ತಿ ಏನ್ ಹೇಳ್ತಾರೆ? ಅಷ್ಟಕ್ಕೂ ಇಲ್ಲಿ ಸೀಗಮಾರಮ್ಮನಿಗೆ ಸತ್ತು-ಬದುಕಿಸುವ ಬಲಿ ಪದ್ಧತಿ ಹುಟ್ಟಿ ಬಂದಿದ್ದಾದ್ರು ಹೇಗೆ? ಈ ಕುರಿತ  ಒಂದು ವರದಿ ಇಲ್ಲಿದೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more