ಚಾಮರಾಜನಗರ:  ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ  ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

ಚಾಮರಾಜನಗರ: ಮನುಷ್ಯನನ್ನೇ ಬಲಿ ಕೊಟ್ಟು ಮತ್ತೆ ಬದುಕಿಸುವ ಸೀಗಮಾರಮ್ಮ ಬಲಿ ರಹಸ್ಯ!

Published : May 11, 2022, 08:43 PM IST

*ಈ ಹಬ್ಬದಲ್ಲಿ ರಾತ್ರಿ 12ಕ್ಕೆ ಪ್ರಾಣ ಹೋಗುತ್ತೆ
*ಬೆಳಗ್ಗೆ 9ಕ್ಕೆ ಹೋಗಿರೋ ಪ್ರಾಣ ವಾಪಸ್ ಬರುತ್ತೆ
*ಈ ಹಬ್ಬದಲ್ಲಿ ಮನುಷ್ಯನನ್ನೇ ಬಲಿ ಕೊಡಲಾಗುತ್ತೆ
*ಸೀಗಮಾರಮ್ಮನ ಶಕ್ತಿಯಿಂದ ಬಲಿಯಾದ ವ್ಯಕ್ತಿ ಬದುಕುತ್ತಾನೆ

ಚಾಮರಾಜನಗರ (ಮೇ. 11): ಜಗತ್ತಿನಲ್ಲಿ ಏನೆಲ್ಲ ಪವಾಡಗಳು ನಡೆಯುತ್ತವೆ. ಭಯಾನಕ ಪವಾಡಗಳ ಬಗ್ಗೆ ನೀವು ಕೇಳಿರ್ತೀರಾ, ನೋಡಿರ್ತೀರಾ. ಆದ್ರೆ ಇಂದು ಭಯಾನಕದಲ್ಲೇ ಭಯಾನಕವಾಗಿರೋ ಒಂದು ಪವಾಡ ಪರಿಚಯವನ್ನು ಮಾಡಲಿದ್ದೇವೆ. ಈ ಪವಾಡ ಬೇರೆಲ್ಲೂ ನಡೆದಿರೋದಲ್ಲ, ನಮ್ಮದೇ ಚಾಮರಾಜನಗರದಲ್ಲಿ ನಡೆದಿರುವ ಪವಾಡ. ಆ ಪವಾಡ ಏನು ಅನ್ನೋದನ್ನು ನೀವು ಕೇಳಿದ್ರೆ ಹೌಹಾರ್ತಿರಾ. 

ಇದನ್ನೂ ಓದಿ: ವಿಜಯಪುರ: ವ್ಯಾಪಾರಿಗಳಿಗೆ ಶುಭ ಶಕುನವಾಗಿದ್ದ ಮಂಗ ಇನ್ನಿಲ್ಲ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ತಾಲೋಕು ಪಾಳ್ಯ ಗ್ರಾಮದಲ್ಲಿ ನಡೆಯುವ ಈ ಸತ್ತು ಬದುಕುವ ಬಲಿ ಹಬ್ಬಕ್ಕೆ ಹುಟ್ಟಿಕೊಂಡಿದ್ದರ ಹಿಂದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ. ಬಲಿ ಬಗ್ಗೆ ನಂತರ ಎಚ್ಚರಗೊಂಡ ಬಗ್ಗೆ ಖುದ್ದು ಬಲಿಯಾಗಿರೋ ವ್ಯಕ್ತಿ ಏನ್ ಹೇಳ್ತಾರೆ? ಅಷ್ಟಕ್ಕೂ ಇಲ್ಲಿ ಸೀಗಮಾರಮ್ಮನಿಗೆ ಸತ್ತು-ಬದುಕಿಸುವ ಬಲಿ ಪದ್ಧತಿ ಹುಟ್ಟಿ ಬಂದಿದ್ದಾದ್ರು ಹೇಗೆ? ಈ ಕುರಿತ  ಒಂದು ವರದಿ ಇಲ್ಲಿದೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more