Chamarajnagar  ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Suvarna News   | Asianet News
Published : Oct 09, 2021, 03:04 PM ISTUpdated : Oct 09, 2021, 03:09 PM IST

ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು. ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

ಚಾಮರಾಜನಗರ (ಅ.09):   ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು
ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಹೆದರಿ ಓಡಿದ ಪುಟ್ಟ ಆನೆ ಬಿದ್ದಿದ್ದು ಆಳದ ಗುಂಡಿಗೆ: ರಕ್ಷಣೆ ವಿಡಿಯೋ ವೈರಲ್

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!