Chamarajnagar  ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Suvarna News   | Asianet News
Published : Oct 09, 2021, 03:04 PM ISTUpdated : Oct 09, 2021, 03:09 PM IST

ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು. ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

ಚಾಮರಾಜನಗರ (ಅ.09):   ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು
ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಹೆದರಿ ಓಡಿದ ಪುಟ್ಟ ಆನೆ ಬಿದ್ದಿದ್ದು ಆಳದ ಗುಂಡಿಗೆ: ರಕ್ಷಣೆ ವಿಡಿಯೋ ವೈರಲ್

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್