Chamarajnagar  ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Suvarna News   | Asianet News
Published : Oct 09, 2021, 03:04 PM ISTUpdated : Oct 09, 2021, 03:09 PM IST

ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು. ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

ಚಾಮರಾಜನಗರ (ಅ.09):   ಒಂದೆಡೆ ನಡು ರಸ್ತೆಯಲ್ಲಿ ಒಂಟಿ ಸಲಗ ಆಟಾಟೋಪ, ಮತ್ತೊಂದೆಡೆ ಫ್ಯಾಮಿಲಿ ಪರೇಡ್ ದೃಶ್ಯ ಕಂಡು ಬಂತು
ರಾಷ್ಟ್ರೀಯ ಹೆದ್ದಾರಿ 209ಕ್ಕೆ ಬಂದ ಕಾಡಾನೆ ಗೂಡ್ಸ್ ವಾಹನವನ್ನು ಜಗ್ಗಾಡಿತು. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಬಣ್ಣಾರಿ ಸಮೀಪ ಹಾಸನೂರಿನಲ್ಲಿ ಘಟನೆ ನಡೆದಿದ್ದು,  ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕಾಡಾನೆ ಓಡಿಸಲು ಸವಾರರು ಹರಸಾಹಸ ಪಡುವಂತಾಯ್ತು. ಅಲ್ಲದೆ ಆಟಾಟೋಪದ ವಿಡಿಯೋ ಮಾಡಲು ಹೋದವರನ್ನು  ಒಂಟಿ ಸಲಗ ಅಟ್ಟಾಡಿಸಿತು. 

ಹೆದರಿ ಓಡಿದ ಪುಟ್ಟ ಆನೆ ಬಿದ್ದಿದ್ದು ಆಳದ ಗುಂಡಿಗೆ: ರಕ್ಷಣೆ ವಿಡಿಯೋ ವೈರಲ್

ಮತ್ತೊಂದು ಕಡೆ  ಊಟಿ ರಸ್ತೆಯ ಗೂಡಲೂರು ಬಳಿ ಮರಿಯಾನೆಯೊಂದಿಗೆ ಕಾಡಾನೆಗಳ ಪೆರೇಡ್ ದೃಶ್ಯ ಸೆರೆಯಾಯ್ತು. ಮರಿಯಾನೆಯೊಂದಿಗೆ ಕಾಡಾನೆಗಳು ಹೆದ್ದಾರಿಯಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು  ವಾಹನ ಚಾಲಕರ ಮೊಬೈಲ್‌ನಲ್ಲಿ ಕಣ್ಣಿಗೆ ಸಿಕ್ಕಿತು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!