ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಪನ್ನ

Published : Jul 13, 2020, 10:14 PM ISTUpdated : Jul 13, 2020, 10:15 PM IST

ಮೈಸೂರು ಚಾಮುಂಡೇಶ್ವರಿ ದೇವಿಯ  ವರ್ಧಂತಿ ಮಹೋತ್ಸವ/ ಯದುವೀರ್ ದಂಪತಿಯಿಂದ ಪೂಜೆ/ ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ

ಮೈಸೂರು(ಜು. 3)  ನಾಡದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ರಾಜವಂಶಸ್ಥರ ಉಪಸ್ಥಿತಿಯಲ್ಲಿ ಸಂಪನ್ನವಾಯಿತು.  ಯದುವೀರ್ ಒಡೆಯರ್ ಮತ್ತು ತ್ರಿಷಿಕಾ ದಂಪತಿ ಪಾಲ್ಗೊಂಡಿದ್ದರು.

ಈ ಸಾರಿಯ ದಸರಾ ಹೇಗಿತ್ತು, ಒಂದು ರೌಂಡ್ ಹಾಕೊಂಡು ಬನ್ನಿ

ಸೋಮವಾರ ಬೆಳಗಿನ ಜಾವ 4 ಗಂಟೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭ್ಯಂಜನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಕೊರೋನಾ ಮುನ್ನೆಚ್ಚರಿಕೆ ಕಾರಣದಿಂದ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!