ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

Suvarna News   | Asianet News
Published : Jul 17, 2020, 01:58 PM IST

ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ಮೈಸೂರು(ಜು.17): ಚಾಮುಂಡಿ ಬೆಟ್ಟ ಏರುವ ವಿಚಾರದಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಸಂಸದರಿಗೊಂದು ಕಾನೂನು, ಜನ ಸಾಮಾನ್ಯರಿಗೊಂದು ಕಾನೂನಾ? ಎನ್ನುವ ಪ್ರಶ್ನೆ ಎದ್ದಿದೆ. 

ಇದೀಗ ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ನಮಗೆ ಅವಕಾಶ ನೀಡಿಲ್ಲ, ಹೀಗಿರುವಾಗ ಶೋಭಾ ಕರಂದ್ಲಾಜೆ ಅವರಿಗೆ ಹೇಗೆ ಚಾಮುಂಡಿ ಬೆಟ್ಟ ಪ್ರವೇಶಿಸಲು ಅವಕಾಶ ನೀಡಿದ್ರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಸಂಸದ ಪ್ರತಾಪ್ ಸಿಂಹ ಕೂಡಾ ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಕೊಟ್ಟಿದ್ದರು. ನಮಗ್ಯಾಕೆ ಈ ತಾರತಮ್ಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?