ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

Suvarna News   | Asianet News
Published : Jul 17, 2020, 01:58 PM IST

ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ಮೈಸೂರು(ಜು.17): ಚಾಮುಂಡಿ ಬೆಟ್ಟ ಏರುವ ವಿಚಾರದಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಸಂಸದರಿಗೊಂದು ಕಾನೂನು, ಜನ ಸಾಮಾನ್ಯರಿಗೊಂದು ಕಾನೂನಾ? ಎನ್ನುವ ಪ್ರಶ್ನೆ ಎದ್ದಿದೆ. 

ಇದೀಗ ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ನಮಗೆ ಅವಕಾಶ ನೀಡಿಲ್ಲ, ಹೀಗಿರುವಾಗ ಶೋಭಾ ಕರಂದ್ಲಾಜೆ ಅವರಿಗೆ ಹೇಗೆ ಚಾಮುಂಡಿ ಬೆಟ್ಟ ಪ್ರವೇಶಿಸಲು ಅವಕಾಶ ನೀಡಿದ್ರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಸಂಸದ ಪ್ರತಾಪ್ ಸಿಂಹ ಕೂಡಾ ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಕೊಟ್ಟಿದ್ದರು. ನಮಗ್ಯಾಕೆ ಈ ತಾರತಮ್ಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?