ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

ಮೈಸೂರಲ್ಲಿ ಎಂಪಿಗಳಿಗೊಂದು ಕಾನೂನು, ಸಾಮಾನ್ಯರಿಗೆ ಮತ್ತೊಂದು ಕಾನೂನಾ..?

Published : Jul 17, 2020, 01:58 PM IST

ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ಮೈಸೂರು(ಜು.17): ಚಾಮುಂಡಿ ಬೆಟ್ಟ ಏರುವ ವಿಚಾರದಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಸಂಸದರಿಗೊಂದು ಕಾನೂನು, ಜನ ಸಾಮಾನ್ಯರಿಗೊಂದು ಕಾನೂನಾ? ಎನ್ನುವ ಪ್ರಶ್ನೆ ಎದ್ದಿದೆ. 

ಇದೀಗ ಚಾಮುಂಡೇಶ್ವರಿ ಭಕ್ತರು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾರಣ ಕೊರೋನಾದಿಂದಾಗಿ ಚಾಮುಂಡಿ ಬೆಟ್ಟಕ್ಕೆ ಜನ ಸಾಮಾನ್ಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಏರಿದ್ದಾರೆ.

ನಮಗೆ ಅವಕಾಶ ನೀಡಿಲ್ಲ, ಹೀಗಿರುವಾಗ ಶೋಭಾ ಕರಂದ್ಲಾಜೆ ಅವರಿಗೆ ಹೇಗೆ ಚಾಮುಂಡಿ ಬೆಟ್ಟ ಪ್ರವೇಶಿಸಲು ಅವಕಾಶ ನೀಡಿದ್ರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಸಂಸದ ಪ್ರತಾಪ್ ಸಿಂಹ ಕೂಡಾ ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಕೊಟ್ಟಿದ್ದರು. ನಮಗ್ಯಾಕೆ ಈ ತಾರತಮ್ಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!