ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ  ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

Published : Jun 30, 2024, 05:53 PM IST

ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು.
 

ವಿಶ್ವ ಸಂವಾದ ಕೇಂದ್ರದ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ವಿವಿಧ ಪ್ರಶಸ್ತಿ ನೀಡಿ ಗೌರಚಿಸಲಾಯ್ತು. ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು. ಸುದರ್ಶನ್ ಚನ್ನಂಗಿಹಳ್ಳಿ ಅವರಿಗೆ ತಿ.ತಾ ಶರ್ಮ ಪ್ರಶಸ್ತಿ, ಶೋಭಾ ಹೆಚ್.ಜಿ ಅವರಿಗೆ ಜೆ.ಸು.ನಾ ಮಲ್ಯ ಸ್ಮರಣಾರ್ಥ ಪ್ರಶಸ್ತಿ, ಪ್ರೊ ಪ್ರೇಮಶೇಖರ್ ಅವರಿಗೆ ಹೊ.ವೆ ಶೇಷಾದ್ರಿ ಅಂಕಣಕಾರ ಪ್ರಶಸ್ತಿ  ಹಾಗೂ ಡಾ ಪೂರ್ವಿ ಜಯರಾಜ್  ಅವರಿಗೆ ಡಿಜಿಟಲ್ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಬಸವನಗುಡಿಯ ಬಿಎಮ್ ಎಸ್ ಎ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು. 

ಇದನ್ನೂ ವೀಕ್ಷಿಸಿ:  ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!