ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ  ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

Published : Jun 30, 2024, 05:53 PM IST

ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು.
 

ವಿಶ್ವ ಸಂವಾದ ಕೇಂದ್ರದ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ವಿವಿಧ ಪ್ರಶಸ್ತಿ ನೀಡಿ ಗೌರಚಿಸಲಾಯ್ತು. ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು. ಸುದರ್ಶನ್ ಚನ್ನಂಗಿಹಳ್ಳಿ ಅವರಿಗೆ ತಿ.ತಾ ಶರ್ಮ ಪ್ರಶಸ್ತಿ, ಶೋಭಾ ಹೆಚ್.ಜಿ ಅವರಿಗೆ ಜೆ.ಸು.ನಾ ಮಲ್ಯ ಸ್ಮರಣಾರ್ಥ ಪ್ರಶಸ್ತಿ, ಪ್ರೊ ಪ್ರೇಮಶೇಖರ್ ಅವರಿಗೆ ಹೊ.ವೆ ಶೇಷಾದ್ರಿ ಅಂಕಣಕಾರ ಪ್ರಶಸ್ತಿ  ಹಾಗೂ ಡಾ ಪೂರ್ವಿ ಜಯರಾಜ್  ಅವರಿಗೆ ಡಿಜಿಟಲ್ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಬಸವನಗುಡಿಯ ಬಿಎಮ್ ಎಸ್ ಎ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು. 

ಇದನ್ನೂ ವೀಕ್ಷಿಸಿ:  ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?