ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ  ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

ವಿಶ್ವ ಸಂವಾದ ಕೇಂದ್ರದ ವತಿಯಿಂದ ಕಾರ್ಯಕ್ರಮ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್ ಹನಮಕ್ಕನವರ್‌ಗೆ ಪ್ರಶಸ್ತಿ

Published : Jun 30, 2024, 05:53 PM IST

ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು.
 

ವಿಶ್ವ ಸಂವಾದ ಕೇಂದ್ರದ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ವಿವಿಧ ಪ್ರಶಸ್ತಿ ನೀಡಿ ಗೌರಚಿಸಲಾಯ್ತು. ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್‌ಗೆ ಚಂದ್ರಶೇಖರ್ ಭಂಡಾರಿ ನೆನಪಿನ ಪತ್ರಿಕೋದ್ಯಮ ಪ್ರಶಸ್ತಿ ನೀಡಲಾಯ್ತು. ಸುದರ್ಶನ್ ಚನ್ನಂಗಿಹಳ್ಳಿ ಅವರಿಗೆ ತಿ.ತಾ ಶರ್ಮ ಪ್ರಶಸ್ತಿ, ಶೋಭಾ ಹೆಚ್.ಜಿ ಅವರಿಗೆ ಜೆ.ಸು.ನಾ ಮಲ್ಯ ಸ್ಮರಣಾರ್ಥ ಪ್ರಶಸ್ತಿ, ಪ್ರೊ ಪ್ರೇಮಶೇಖರ್ ಅವರಿಗೆ ಹೊ.ವೆ ಶೇಷಾದ್ರಿ ಅಂಕಣಕಾರ ಪ್ರಶಸ್ತಿ  ಹಾಗೂ ಡಾ ಪೂರ್ವಿ ಜಯರಾಜ್  ಅವರಿಗೆ ಡಿಜಿಟಲ್ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಬಸವನಗುಡಿಯ ಬಿಎಮ್ ಎಸ್ ಎ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು. 

ಇದನ್ನೂ ವೀಕ್ಷಿಸಿ:  ಕನಕಾಧಿಪತಿ ಮೇಲೆ ಬಿದ್ದಿದೆ ವಿರೋಧಿ ಪಡೆಯ ವಕ್ರದೃಷ್ಠಿ..! ಆ ಕಣ್ಣಿಗೆ ರೆಪ್ಪೆಯಾಗಿ ಕಾವಲು ಕಾಯ್ತಿರೋ ಕಟ್ಟಪ್ಟ ಯಾರು..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್