ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ!  ಅಚ್ಚರಿ ಪಡೋದು ಖಚಿತ

ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ! ಅಚ್ಚರಿ ಪಡೋದು ಖಚಿತ

Kannadaprabha News   | Asianet News
Published : Sep 27, 2020, 09:39 AM IST

ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಬೇಕೆಂದು ಕೊಂಡವರು ಅಥವಾ ಒಂದು ದಿನದ ಪ್ರವಾಸಕ್ಕೆ ಹತ್ತಿರದ ಪ್ರವಾಸಕ್ಕೆ ಹೋಗಬೇಕೆಂದುಕೊಂಡವರಿಗೆ ಇದು ಬೆಸ್ಟ್... ಇದನ್ನು ನೋಡಿದ್ರೆ ನಿಮ್ಮ ಮನಸ್ಸಿಗೆ ಉಲ್ಲಾಸವಾಗೋದಂತು ಖಚಿತ

ದೊಡ್ಡಬಳ್ಳಾಪುರ(ಸೆ.27) : ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದೆ.. ಅಂತಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಜೋರಾಗಿದೆ.. ಹೀಗಾಗಿ ನಂದಿಬೆಟ್ಟದ ಪಕ್ಕದಲ್ಲೆ ಇರೋ ಚನ್ನಗಿರಿ ಫಾಲ್ಸ್ ತುಂಬಿ ಹರಿಯುತ್ತಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಬಳಿ ಇರೋ ಈ ಫಾಲ್ಸ್ ಗೆ  ಸಿಲಿಕಾನ್ ಸಿಟಿ ಸೇರಿದಂತೆ ವಿವಿಧ ಭಾಗಗಳಿಂದ ಇಲ್ಲಿಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.

ಹಂಪಿಗೆ ಡಬಲ್‌ ಡೆಕ್ಕರ್‌ ಬಸ್‌!300 ರು. ಫಿಕ್ಸ್ ...

ಸುತ್ತಮುತ್ತ ಬೆಟ್ಟಗುಡ್ಡ , ದಟ್ಟ ಅರಣ್ಯ ಭಾಗದಲ್ಲಿ ಧುಮ್ಮಿಕ್ಕುವ  ನೀರಿನ ವೈಭವದ ದೃಶ್ಯಗಳು ಎಲ್ಲರನ್ನು ಸೆಳೆಯುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!