ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ!  ಅಚ್ಚರಿ ಪಡೋದು ಖಚಿತ

ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ! ಅಚ್ಚರಿ ಪಡೋದು ಖಚಿತ

Published : Sep 27, 2020, 09:39 AM IST

ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಬೇಕೆಂದು ಕೊಂಡವರು ಅಥವಾ ಒಂದು ದಿನದ ಪ್ರವಾಸಕ್ಕೆ ಹತ್ತಿರದ ಪ್ರವಾಸಕ್ಕೆ ಹೋಗಬೇಕೆಂದುಕೊಂಡವರಿಗೆ ಇದು ಬೆಸ್ಟ್... ಇದನ್ನು ನೋಡಿದ್ರೆ ನಿಮ್ಮ ಮನಸ್ಸಿಗೆ ಉಲ್ಲಾಸವಾಗೋದಂತು ಖಚಿತ

ದೊಡ್ಡಬಳ್ಳಾಪುರ(ಸೆ.27) : ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದೆ.. ಅಂತಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಜೋರಾಗಿದೆ.. ಹೀಗಾಗಿ ನಂದಿಬೆಟ್ಟದ ಪಕ್ಕದಲ್ಲೆ ಇರೋ ಚನ್ನಗಿರಿ ಫಾಲ್ಸ್ ತುಂಬಿ ಹರಿಯುತ್ತಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಬಳಿ ಇರೋ ಈ ಫಾಲ್ಸ್ ಗೆ  ಸಿಲಿಕಾನ್ ಸಿಟಿ ಸೇರಿದಂತೆ ವಿವಿಧ ಭಾಗಗಳಿಂದ ಇಲ್ಲಿಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.

ಹಂಪಿಗೆ ಡಬಲ್‌ ಡೆಕ್ಕರ್‌ ಬಸ್‌!300 ರು. ಫಿಕ್ಸ್ ...

ಸುತ್ತಮುತ್ತ ಬೆಟ್ಟಗುಡ್ಡ , ದಟ್ಟ ಅರಣ್ಯ ಭಾಗದಲ್ಲಿ ಧುಮ್ಮಿಕ್ಕುವ  ನೀರಿನ ವೈಭವದ ದೃಶ್ಯಗಳು ಎಲ್ಲರನ್ನು ಸೆಳೆಯುತ್ತಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?